24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

ಇಂದಬೆಟ್ಟು : ಇಲ್ಲಿಯ ಕಜೆ ಅಂಗನವಾಡಿ ಕೆಂದ್ರದ ಆವರಣದಲ್ಲಿ ಮಕ್ಕಳ ಪೋಷಕರು, ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಶಕ್ತಿ ಸಂಘದ ಸದಸ್ಯರು , ಊರವರ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆ ಸುಮತಿ, ಸಹಾಯಕಿ ಸುಮತಿ ಸಹಕರಿಸಿದರು.

Related posts

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!