25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಿಯ ಗ್ರಾಮ ಪಂಚಾಯತ್ ಮನೆ,ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡಲು ನದಿಯಲ್ಲಿ ನಿರ್ಮಾಣ ಮಾಡಿ ನೀರಿನ ಟ್ಯಾಂಕ್ ಸಂಪೂರ್ಣ ಮುಳುಗಡೆ ಆಗಿತ್ತು.

ಕಳಿಯ ಗ್ರಾಮದ ಎರುಕಡಪ್ಪು ಸೋಮಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು, ನದಿಯ ಪಕ್ಕದಲ್ಲಿರುವ ಕಲ್ಕುರ್ಣಿ ದಯಾನಂದ, ಬೆಲ್ಡೆ ಮಾಧವ ಗೌಡ ಹಾಗೂ ಎರುಕಡಪ್ಪು ಯಾಕುಬ್ ಅವರ ಅಡಿಕೆ,ತೆಂಗಿನ ತೋಟಗಳು ಮುಳುಗಡೆಯಾಗಿದೆ. 1974 ಈ ರೀತಿಯಲ್ಲಿ ಮಳೆ ಬಂದಿದೆ ಎಂದು ಸ್ಥಳೀಯ ಹಿರಿಯರು ಹೇಳುತ್ತಿದ್ದಾರೆ.

Related posts

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!