22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಜನೌಷಧಿ ಕೇಂದ್ರದ ಮಾಲಕರಾದ ಶ್ರೀಮತಿ ಶಾಂಭವಿ ಮತ್ತು ವಿಜಯ್ ದಂಪತಿಯ ಪುತ್ರಿ ಕು.ಅದ್ವಿಕಾ ರವರ 3ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!