22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಕಿಲ್ಲೂರು ರಸ್ತೆಗೆ ನುಗ್ಗಿದ ನೆರೆ ನೀರು

ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಬೆಳ್ತಂಗಡಿಯ ಸೋಮವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ರಸ್ತೆಗೆ ನೀರು ನುಗ್ಗಿದೆ. ನೇತ್ರಾವತಿ, ಮೃತ್ಯುಂಜಯ ನದಿಗಳಲ್ಲಿಯೂ ನೀರು ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿವೆ.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya
error: Content is protected !!