25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

ಉಜಿರೆ: ಉಜಿರೆ ಪೇಟೆಯಿಂದ ಬೆಳ್ತಂಗಡಿ ಬರುವ ರಸ್ತೆಯಲ್ಲಿ ಪೇಟೆ ಬಳಿಯ ಭಾರತ್ಐರನ್ ವರ್ಕ್ಸ್ ಮುಂಭಾಗದ ರಸ್ತೆಯಲ್ಲಿ ಚರಂಡಿ ನೀರು ರಸ್ತೆಯಲ್ಲೇ ಹರಿದು, ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿದ ದೃಶ್ಯ ಕಂಡು ಬಂದಿದೆ.

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಬಳಿ, ಚರಂಡಿಯಲ್ಲಿ ಹರಿಯಬೇಕಿದ್ದ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಮಳೆ ನೀರಿನಿಂದಾವೃತವಾಗಿ ರಸ್ತೆ ಕಾಣದೆ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ, ರಸ್ತೆ ಬದಿಯ ಅಂಗಡಿಗಳಿಗೂ ನೀರು ನುಗ್ಗಿ ವರ್ತಕರು ಸಂಕಷ್ಟ ಎದುರಿಸುವಂತಾಯಿತು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!