August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಿಯ ಗ್ರಾಮ ಪಂಚಾಯತ್ ಮನೆ,ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡಲು ನದಿಯಲ್ಲಿ ನಿರ್ಮಾಣ ಮಾಡಿ ನೀರಿನ ಟ್ಯಾಂಕ್ ಸಂಪೂರ್ಣ ಮುಳುಗಡೆ ಆಗಿತ್ತು.

ಕಳಿಯ ಗ್ರಾಮದ ಎರುಕಡಪ್ಪು ಸೋಮಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು, ನದಿಯ ಪಕ್ಕದಲ್ಲಿರುವ ಕಲ್ಕುರ್ಣಿ ದಯಾನಂದ, ಬೆಲ್ಡೆ ಮಾಧವ ಗೌಡ ಹಾಗೂ ಎರುಕಡಪ್ಪು ಯಾಕುಬ್ ಅವರ ಅಡಿಕೆ,ತೆಂಗಿನ ತೋಟಗಳು ಮುಳುಗಡೆಯಾಗಿದೆ. 1974 ಈ ರೀತಿಯಲ್ಲಿ ಮಳೆ ಬಂದಿದೆ ಎಂದು ಸ್ಥಳೀಯ ಹಿರಿಯರು ಹೇಳುತ್ತಿದ್ದಾರೆ.

Related posts

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!