24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

ಕೊಕ್ಕಡ : ಇಲ್ಲಿಯ ತಿಪ್ಪಮಜಲು ಮನೆ ನಿವಾಸಿ ಮಾಜಿ ಸೈನಿಕ ಪದ್ಮಯ್ಯ ಗೌಡ (84ವ.)ರವರು ಅಸೌಖ್ಯದಿಂದ ಆ. 1ರಂದು ನಿಧನರಾದರು.

ಕೃಷಿಕರಾಗಿದ್ದ ಮೃತರು ಪತ್ನಿ ಚೆನ್ನಮ್ಮ, ಪುತ್ರರಾದ ವಸಂತ, ಶಶಿ ಕುಮಾರ್, ಪುತ್ರಿ ವೀಣಾ, ಸೊಸೆಯಂದಿರು, ಅಳಿಯ,
ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!