25.4 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ಜಡಿಮಳೆ:ಕಲ್ಮಂಜ ಮಾಣಿಂಜ ಚೋಮು ಎಂಬವರ ಮನೆಕುಸಿದು ಹಾನಿ

ಬೆಳ್ತಂಗಡಿ : ತಾಲೂಕಿನ ಕಲ್ಮಂಜ ಗ್ರಾಮದ ಮಾಣಿಂಜ ಸಮೀಪದ ನಿವಾಸಿ ಚೋಮು ಎಂಬವರ ಮನೆ ಶನಿವಾರ ಸುರಿದ ಧಾರಕಾರ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ
ಒಂಟಿಯಾಗಿ ಇದ್ದ ಅವರನ್ನು ಬೇರೆಡೆಗೆ ಸ್ಥಳಾಂತರ ಗೊಳಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya
error: Content is protected !!