22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲೇದು : ನಂಜ ಸಂಕಪ್ಪ ರೈ ನಿಧನ

ತಣ್ಣೀರುಪಂತ ಗ್ರಾಮದ ಪಾಲೇದುವಿನ ಕೃಷಿಕ ನಂಜ ಸಂಕಪ್ಪ ರೈ  (78ವ.) ಆ. 1 ರಂದು ತಡ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಪ್ರೇಮಾ, ಮಕ್ಕಳಾದ ಮನೋಜ್, ರಾಕೇಶ್, ಪ್ರೀಯಾ, ಸೊಸೆಯಂದಿರು, ಮೊಮ್ಮಕ್ಕಳನ್ನು, ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಆ. 2 ರಂದು ಬೆಳಿಗ್ಗೆ ಸ್ವಗೃಹ ನಂಜದಲ್ಲಿ ನಡೆಯಲಿರುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
error: Content is protected !!