August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಪಿಲಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿಶಿಲದ ದೇವಸ್ಥಾನದ ಸಮೀಪದ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ದೇವಸ್ಥಾನದ ಒಳಗಡೆಯು ನೀರು ನುಗ್ಗಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸ್ಥಳೀಯ ಗ್ರಾಮಸ್ಥರ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಕಳೆದ ವರ್ಷದ ಮಳೆಗಾಲದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿ, ಆಣೆಕಟ್ಟು ಮುಳುಗಡೆಯಿಂದ ದೇವಸ್ಥಾನದ ತಡೆಗೋಡೆ ಕುಸಿದು ದೇವಸ್ಥಾನದ ಆವರಣದೊಳಗೆ ನೀರು ನುಗ್ಗಿ ಹಾನಿಯಾಗಿತ್ತು. ಈ ಬಾರಿ ಕೂಡ ಅಂತಹ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

Related posts

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

Suddi Udaya
error: Content is protected !!