August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು ಶ್ರಮಿಕ‌ ಶಾಸಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಜನತಾ ಪಾರ್ಟಿ – ಪ್ರಶಾಂತ್ ಎಂ – 9480791069, ಸೀತಾರಾಮ್ ಬಿ.ಎಸ್ – 9008161300
ಶ್ರಮಿಕ ಸೇವಾ ಟ್ರಸ್ಟ್ – ವಿನೋದ್ – 9901763573, ಪ್ರಣೀತ್ – 9916044592

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!