25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಬೆಳ್ತಂಗಡಿ : ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಹೋಟೆಲ್ ಗೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದಾಗಿ ಮಳೆಯ ನೀರು ರಸ್ತೆಯಲ್ಲೇ ಹರಿದು ಪಕ್ಕದ ಹೊಟೇಲ್ ಗೆ ನೀರು ನುಗ್ಗಿ ಹೊಟೇಲ್ ನಲ್ಲಿರುವ ದಿನಸಿ ವಸ್ತುಗಳಿಗೆ ಹಾನಿಯಾಗಿದೆ.

Related posts

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!