25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

ಬೆಳ್ತಂಗಡಿ : ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಹೋಟೆಲ್ ಗೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದಾಗಿ ಮಳೆಯ ನೀರು ರಸ್ತೆಯಲ್ಲೇ ಹರಿದು ಪಕ್ಕದ ಹೊಟೇಲ್ ಗೆ ನೀರು ನುಗ್ಗಿ ಹೊಟೇಲ್ ನಲ್ಲಿರುವ ದಿನಸಿ ವಸ್ತುಗಳಿಗೆ ಹಾನಿಯಾಗಿದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!