August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

ಮೊಗ್ರು : ಇಂದು (ಆ.1) ಸುರಿದ ವಿಪರೀತ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿದ ಪರಿಣಾಮ ಮೊಗ್ರು ಗ್ರಾಮದ ಮುಗೇರಡ್ಕ ವ್ಯಾಪ್ತಿಯ ದoಬೆತ್ತಿಮಾರು, ಬರಮೇಲು, ಪರಾರಿ, ನೈಮಾರು ಹಾಗೂ ಇನ್ನೂ ಅನೇಕ ಕಡೆಯ ಅಡಿಕೆ, ತೆಂಗು, ಬಾಳೆ, ಕೊಕ್ಕೋ, ಕಾಳುಮೆಣಸು, ತರಕಾರಿ ಕೃಷಿಗೆ ಮಳೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Related posts

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya
error: Content is protected !!