25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

ಮೊಗ್ರು : ಇಂದು (ಆ.1) ಸುರಿದ ವಿಪರೀತ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿದ ಪರಿಣಾಮ ಮೊಗ್ರು ಗ್ರಾಮದ ಮುಗೇರಡ್ಕ ವ್ಯಾಪ್ತಿಯ ದoಬೆತ್ತಿಮಾರು, ಬರಮೇಲು, ಪರಾರಿ, ನೈಮಾರು ಹಾಗೂ ಇನ್ನೂ ಅನೇಕ ಕಡೆಯ ಅಡಿಕೆ, ತೆಂಗು, ಬಾಳೆ, ಕೊಕ್ಕೋ, ಕಾಳುಮೆಣಸು, ತರಕಾರಿ ಕೃಷಿಗೆ ಮಳೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Related posts

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!