August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

ಬೆಳ್ತಂಗಡಿ: ಇಂದು ಸುರಿದ ಧಾರಾಕಾರ ಮಳೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ, ನಡ, ನಾವೂರು, ಇಂದಬೆಟ್ಟು, ಕೊಲ್ಲಿ ಮಾರ್ಗದಲ್ಲಿ ರಸ್ತೆಯ ಮೇಲೆ ನೀರು ಹರಿದು ಜನಜೀವನ ಅಸ್ತವ್ಯಸ್ತವಾಗಿದೆ.

ಮೇಲಿಂದ ಹರಿದು ಬಂದ ಮಳೆ ನೀರು ರಸ್ತೆಯ ಮೇಲೆ ಕೆಸರು ಮಿಶ್ರಿತ ನೀರಾಗಿ ಹರಿಯುತ್ತಿದೆ. ಇದರಿಂದ ದ್ವಿಚಕ್ರ, ನಾಲ್ಕು ಚಕ್ರ ವಾಹನ ಸವಾರರು ಪರದಾಡುವಂತಾಯಿತು. ಬಸ್‌ಗಳು ಸಹ ನೀರಿನಲ್ಲಿ ನಿಧಾನವಾಗಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ರಸ್ತೆಯ ಎರಡೂ ಬದಿಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ, ರಸ್ತೆಯಲ್ಲಿ ಹರಿದ ನೀರು ನೇರವಾಗಿ ಮನೆಗಳ ಅಂಗಳಕ್ಕೆ ನುಗ್ಗಿದೆ. ಇದರಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ಮಳೆ ಮುಂದುವರಿದರೆ ಮನೆಗಳಿಗೆ ನೀರು ನುಗ್ಗುವ ಭಯವೂ ಇದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

Related posts

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!