August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಹೊರಾಂಗಣ ನೀರಿನಿಂದ ತುಂಬಿಕೊಂಡಿದೆ.

ಬೆಳಿಗ್ಗಿನಿಂದ ಎಡೆಬಿಡದೆ ಸುರಿಯುತ್ತಿರುವ ರಣ ಭೀಕರ ಮಳೆಗೆ ಶಿಶಿಲ ವ್ಯಾಪ್ತಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

Related posts

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

Suddi Udaya
error: Content is protected !!