August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ಡಿವಿಜನ್ ನ ಡಿ.ಜಿ.ಯಂ. ಹರಿಪ್ರಸಾದ ಎನ್.ಯಸ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಮತ್ತು ಪುತ್ತೂರು ಡಿವಿಜನ್ ನ ಡಿ.ಜಿ. ಯಂ. ಹರಿಪ್ರಸಾದ ಎನ್.ಯಸ್. ಭೇಟಿ ನೀಡಿದರು.

ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ ಸುಬ್ರಹ್ಮಣ್ಯ ಶಬರಾಯ ಇವರು ಶಾಲು ಹಾಕಿ ಸನ್ಮಾನಿಸಿ, ಅರ್ಚಕರು ಪ್ರಸಾದ ನೀಡಿ ಗೌರವಿಸಿದರು. ಕೆನರಾ ಬ್ಯಾಂಕ್ ನಲ್ಲಿರುವ ಕ್ಷೇತ್ರದ ಎಲ್ಲ ವ್ಯವಹಾರವನ್ನು ಗ್ರಾಹಕ ಸ್ನೇಹ ಪರ ವ್ಯವಹಾರವಾಗುವಂತೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಕ್ಷೇತ್ರದ ಭಕ್ತರ ಸೇವಾ ವ್ಯವಹಾರಗಳಿಗೆ ಅನುಕೂಲವಾಗುವಂತೆ ಆಧುನಿಕ ಸ್ವಯಂಚಾಲಿತ ಬಿಲ್ಲಿಂಗ್ ಯಂತ್ರವನ್ನು ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೆಲ್ಯಾಡಿ ಕೆನರಾ ಬ್ಯಾಂಕಿನ ಪ್ರಬಂಧಕರಾದ ಕುಮಾರಿ ನೀರಜಾ ಉಪಸ್ಥಿತರಿದ್ದರು.

Related posts

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!