32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಧರ್ಮಸ್ಥಳ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತಿದ್ದು ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ. ಮಣ್ಣಸಂಕ ಮುಳುಗಡೆಯಾಗಿದ್ದು ರಸ್ತೆಗಳು ನದಿಯಂತಾಗಿದೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಜೋಡುಸ್ಥಾನ ಪ್ರದೇಶದಲ್ಲೂ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.

Related posts

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya
error: Content is protected !!