25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಜು. 31 ರಂದು ರಚಿಸಲಾಯಿತು.

ಅಧ್ಯಕ್ಷರಾಗಿ ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಉಪಾಧ್ಯಕ್ಷರಾಗಿ ಭಾರತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ ಗೌಡ ನೆಲ್ಲಿಪಲ್ಕೆ, ಪ್ರದೀಪ್ ಗೌಡ ನಾಗಾಜೆ, ಬೇಬಿ ಬಂಗೇರ ಮಾನಿಮಾರು, ಶೀನಪ್ಪ ಕೋಡಿ, ಬಶೀರ್, ವಸಂತ ನಾಗಾಜೆ, ಸುಜಿತ್ ಇಡ್ಯಾಲ, ಸಿರಿಲ್ ಮಿರಾಂದ, ಬಾಲಕೃಷ್ಣ, ಉಮೇಶ್ ನಮಿತಾ, ರಕ್ಷಿತಾ, ಶಾಂತಿ, ಲಿಖಿತಾ, ಸಾಬಿರ, ಶ್ರುತಿ ಜೈನ್, ಆಯ್ಕೆಯಾಗಿದ್ದಾರೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya
error: Content is protected !!