28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

ಬೆಳ್ತಂಗಡಿ: ಇಂದು (ಆ.1) ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಹೊರಾಂಗಣ ನೀರಿನಿಂದ ತುಂಬಿಕೊಂಡಿದೆ.

ಬೆಳಿಗ್ಗಿನಿಂದ ಎಡೆಬಿಡದೆ ಸುರಿಯುತ್ತಿರುವ ರಣ ಭೀಕರ ಮಳೆಗೆ ಶಿಶಿಲ ವ್ಯಾಪ್ತಿಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

Related posts

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya
error: Content is protected !!