August 2, 2026
Uncategorized

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

ಬೆಳ್ತಂಗಡಿ: ಜಡಿಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಹಿಂಭಾಗದ ಗೋಡೆಯೂ ಕುಸಿದಿದೆ ಎಂದು ವರದಿಯಾಗಿದೆ

.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!