

ಬೆಳ್ತಂಗಡಿ: ಜಡಿಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಹಿಂಭಾಗದ ಗೋಡೆಯೂ ಕುಸಿದಿದೆ ಎಂದು ವರದಿಯಾಗಿದೆ
.


ಬೆಳ್ತಂಗಡಿ: ಜಡಿಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಹಿಂಭಾಗದ ಗೋಡೆಯೂ ಕುಸಿದಿದೆ ಎಂದು ವರದಿಯಾಗಿದೆ
.
