August 2, 2026
Uncategorized

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ ನಿವಾಸಿ ಬಾಲಕೃಷ್ಣ ಗೌಡ ಅವರ ಶವ ಮನೆಗೆ ಬರುವ ದಾರಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ.


ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರು ಹಾಕಿಕೊಂಡಿದ್ದ ಪ್ಲಾಸ್ಟಿಕ್‌ ದಾರಿಯಲ್ಲಿ ಕಾಣ ಸಿಕ್ಕಿದೆ.
ಬಳಿಕ ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದ ಸಮೀಪ ಆನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾಡಾನೆ ದಾಳಿಯಿಂದ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

Related posts

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya
error: Content is protected !!