23.7 C
ಪುತ್ತೂರು, ಬೆಳ್ತಂಗಡಿ
August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಳೆ ಹಿನ್ನೆಲೆ: ನಾಳೆ(ಆ.3) ಮಂಗಳೂರು ಉಪ ವಿಭಾಗದ ತಾಲೂಕು – ಪುತ್ತೂರು ಉಪ ವಿಭಾಗದ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಆ.2 ರಂದು ಹೊರಡಿಸಿದ ಆದೇಶದ ಪ್ರಕಾರ, ಆಗಸ್ಟ್ 03, 2026ರಂದು ಪುತ್ತೂರು ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ, ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು 10 ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.

Related posts

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya
error: Content is protected !!