August 2, 2026
Uncategorized

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ ನಿವಾಸಿ ಬಾಲಕೃಷ್ಣ ಗೌಡ ಅವರ ಶವ ಮನೆಗೆ ಬರುವ ದಾರಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ.


ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರು ಹಾಕಿಕೊಂಡಿದ್ದ ಪ್ಲಾಸ್ಟಿಕ್‌ ದಾರಿಯಲ್ಲಿ ಕಾಣ ಸಿಕ್ಕಿದೆ.
ಬಳಿಕ ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದ ಸಮೀಪ ಆನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾಡಾನೆ ದಾಳಿಯಿಂದ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

Related posts

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya
error: Content is protected !!