August 2, 2026
Uncategorized

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತ ರಾವ್ ಎಂಬವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು 50 ಕ್ಕಿಂತ ಅಧಿಕ ಅಡಕೆ ಮರ, 10 ತೆಂಗಿನ ಮರ ಹಾಗೂ ಅಪಾರ ಪ್ರಮಾಣದಲ್ಲಿ ಬಾಳೆ ಕೃಷಿಯನ್ನು ಮಾಡಿವೆ.


ಮಠದ ಮಜಲು ಪರಿಸರ ಚಾರ್ಮಾಡಿ ಅರಣ್ಯದ ಅಂಚಿನಲ್ಲಿದ್ದು ಇಲ್ಲಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳು ಆಗಾಗ ದಾಳಿ ನಡೆಸುತ್ತವೆ.ಇಲ್ಲಿನ ತೋಟಗಳಲ್ಲಿ ಕಾಡಾನೆಗಳು ದಾಳಿ ನಡೆಸುವ ವೇಳೆ ಅಪಾರ ಪ್ರಮಾಣದಲ್ಲಿ ಕೃಷಿಹಾನಿ ಉಂಟು ಮಾಡುತ್ತವೆ.
ಆನೆ ಹಾವಳಿಗೆ ಸರಿಯಾದ ಕಡಿವಾಣ ಹಾಕುವ ಅಗತ್ಯವಿದೆ ಎಂದು ಸ್ಥಳೀಯ ಕೃಷಿಕ ಪ್ರಕಾಶ ನಾರಾಯಣ ತಿಳಿಸಿದ್ದಾರೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya
error: Content is protected !!