24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

ಬೆಳ್ತಂಗಡಿ : ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 588 ನೇ ಸೇವಾ ಯೋಜನೆಯ 3ನೇ ವರ್ಷದ ಆಟಿದ ಕಷಾಯ ಮತ್ತು ಮೆತ್ತೆ ಗಂಜಿ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ 6 ರಿಂದ ಬೆಳಗ್ಗೆ 10 ಗಂಟೆ ತನಕ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ಇವರು ಉದ್ಘಾಟಿಸಲಿದ್ದಾರೆ . ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ .

ಕಳೆದ ವರ್ಷ ಒಂದು ಸಾವಿರಕ್ಕಿಂತ ಅಧಿಕ ಸಾರ್ವಜನಿಕರು ಸದುಪಯೋಗಪಡಿಸಿಕೊಂಡಿದಿದ್ದು, ಬೆಳಿಗ್ಗೆ ಆರು ಗಂಟೆಯ ಮೊದಲೇ ಸಾರ್ವಜನಿಕರು ಅವರವರ ಮನೆಗೆ ತೆಗೆದುಕೊಂಡು ಹೋಗಲು ಬಾಟ್ಲಿಗಳನ್ನು ಕೂಡ ಹಿಡಿದುಕೊಂಡು ಬಂದಿದ್ದರು ಎಂದು ಸಂತಸ ವ್ಯಕ್ತಪಡಿಸಿ ಈ ಕಾರ್ಯಕ್ರಮ ಮಾಡಲು ನಮಗೆ ಇನ್ನಷ್ಟು ಸ್ಪೂರ್ತಿಯಾಗಿದೆ ಎಂದು ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ತಿಳಿಸಿದ್ದಾರೆ.

Related posts

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!