August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಒಂಟಿ ಸಲಗವೊಂದು ಸಂಚಾರ ನಡೆಸಿದ ಘಟನೆ ಆ. 3 ರಂದು ನಡೆದಿದೆ.

ಇಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ವೇಳೆ ಈ ಕಾಡಾನೆ ದಾರಿ ಮಧ್ಯೆ ಕಾಣಿಸಿಕೊಂಡಿದೆ. ಆನೆ ರಸ್ತೆ ದಾಟುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಈ ಆನೆ ಘಾಟಿ ರಸ್ತೆಯಲ್ಲಿ ಕಾಣಿಸಿತ್ತು, ಚಾರ್ಮಾಡಿ ಘಾಟಿಯಲ್ಲಿ ಹೋಗುವ ಮಂದಿಗೆ ಒಂಟಿ ದಂತದ ಈ ಆನೆ ಆಗಾಗ ಸಿಗುವುದು ಮಮೂಲಾಗಿದೆ. ಅರಣ್ಯ ಇಲಾಖೆ ಆನೆಯನ್ನು ಕಾಡಿಗೆ ಅಟ್ಟಿಸಿದ್ದಾರೆ.

Related posts

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya
error: Content is protected !!