ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿದ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ ನಡೆಯಿತು.
ಈ ವೇಳೆ ಮಾಜಿ ಸದಸ್ಯರಾದ ಅರವಿಂದ್ ಕುಮಾರ್, ಗಣೇಶ್ ಲಾಯಿಲ, ಹರಿ ಕೃಷ್ಣ ಹಾಗೂ ಗ್ರಾಮಸ್ಥರು ಕಾರ್ಯಾಚರಣೆಯಲ್ಲಿ ಸಹಕರಿಸಿದರು.
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿದ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ ನಡೆಯಿತು.
ಈ ವೇಳೆ ಮಾಜಿ ಸದಸ್ಯರಾದ ಅರವಿಂದ್ ಕುಮಾರ್, ಗಣೇಶ್ ಲಾಯಿಲ, ಹರಿ ಕೃಷ್ಣ ಹಾಗೂ ಗ್ರಾಮಸ್ಥರು ಕಾರ್ಯಾಚರಣೆಯಲ್ಲಿ ಸಹಕರಿಸಿದರು.
