32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

ಗುರಿಪಳ್ಳ : ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಸುರೇಶ್ ಮುಗೇರ ಇವರ ಮನೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇತೃತ್ವದ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿದರು.

ನಿರ್ಮಾಣ ಹಂತದಲ್ಲಿರುವ ಮನೆಗೆ ತುರ್ತು ವ್ಯವಸ್ಥೆಗೆ ಬೇಕಾಗುವ ಅಗತ್ಯ ಸಾಮಾಗ್ರಿಗಳಾದ ಮರದ ಬಾಗಿಲು, ಸಿಮೆಂಟ್, ಮರಳು, ಟಾರ್ಪಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಲಾಯಿತು ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಗೊಳ್ಳಬೇಕಾಗಿರುವ ಅನುದಾನವನ್ನು ಅತೀ ಶೀಘ್ರದಲ್ಲಿ ಒದಗಿಸುವ ಭರವಸೆ ನೀಡಲಾಯಿತು.

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya
error: Content is protected !!