26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸ.ಹಿ. ಪ್ರಾ. ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

ಬಂದಾರು : ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!