32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

ಲಾಯಿಲ: ಲಾಯಿಲ ಗುರಿಂಗಾನ ಎ೦ಬಲ್ಲಿ ಮಳೆಯಿಂದ ಮನೆಯ ಎಲ್ಲ ವಸ್ತುಗಳು ನೀರಲ್ಲಿ ಕೊಚ್ಚಿ ಹೋದರಿಂದ ಕೆಲವು ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ಮಾಲಕರಾದ ಕಾರ್ತಿಕ್ ರವರಿಂದ ಆಹಾರ ಕಿಟ್ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸದಸ್ಯರಾದ ದಿನೇಶ್ ಶೆಟ್ಟಿ ಹರಿಪ್ರಸಾದ್ ಲಾಯಿಲ, ಉದಯ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!