28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಒಂಟಿ ಸಲಗವೊಂದು ಸಂಚಾರ ನಡೆಸಿದ ಘಟನೆ ಆ. 3 ರಂದು ನಡೆದಿದೆ.

ಇಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ವೇಳೆ ಈ ಕಾಡಾನೆ ದಾರಿ ಮಧ್ಯೆ ಕಾಣಿಸಿಕೊಂಡಿದೆ. ಆನೆ ರಸ್ತೆ ದಾಟುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಈ ಆನೆ ಘಾಟಿ ರಸ್ತೆಯಲ್ಲಿ ಕಾಣಿಸಿತ್ತು, ಚಾರ್ಮಾಡಿ ಘಾಟಿಯಲ್ಲಿ ಹೋಗುವ ಮಂದಿಗೆ ಒಂಟಿ ದಂತದ ಈ ಆನೆ ಆಗಾಗ ಸಿಗುವುದು ಮಮೂಲಾಗಿದೆ. ಅರಣ್ಯ ಇಲಾಖೆ ಆನೆಯನ್ನು ಕಾಡಿಗೆ ಅಟ್ಟಿಸಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya
error: Content is protected !!