30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

ತೆಂಕಕಾರಂದೂರು : 200 ವರ್ಷದ ಇತಿಹಾಸ ಇರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆಯ ಗಿಂಡಾಡಿ ಗುತ್ತು ಮನೆತನದ ಗುತ್ತು ಮನೆಯವರು ಹಾಗೂ ಗ್ರಾಮಸ್ಥರು ಆರಾಧಿಸಿಕೊಂಡು ಬರುತ್ತಿರುವ ಕೊಡಮಣಿತ್ತಾಯ ಕಟ್ಟೆ ಎಂದು ಪ್ರಸಿದ್ಧವಾದ ಕಟ್ಟೆಯ ಪಕ್ಕದಲ್ಲಿರುವ ಸುಮಾರು 200 ವರ್ಷದ ಪುರಾತನವಾಗಿರುವ ಮರವೊಂದು ಆ.2ರಂದು ಬೀಸಿದ ಗಾಳಿಗೆ ಬಿದ್ದು ನೆಲಸಮವಾಗಿದೆ.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!