August 3, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಆ.3 ರಂದು ಹೊರಡಿಸಿದ ಆದೇಶದ ಪ್ರಕಾರ, ಆಗಸ್ಟ್ 4, 2026ರಂದು ಪುತ್ತೂರು ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ, ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು 10 ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.

Related posts

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
error: Content is protected !!