30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

ಲಾಯಿಲ: ಲಾಯಿಲ ಗುರಿಂಗಾನ ಎ೦ಬಲ್ಲಿ ಮಳೆಯಿಂದ ಮನೆಯ ಎಲ್ಲ ವಸ್ತುಗಳು ನೀರಲ್ಲಿ ಕೊಚ್ಚಿ ಹೋದರಿಂದ ಕೆಲವು ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ಮಾಲಕರಾದ ಕಾರ್ತಿಕ್ ರವರಿಂದ ಆಹಾರ ಕಿಟ್ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸದಸ್ಯರಾದ ದಿನೇಶ್ ಶೆಟ್ಟಿ ಹರಿಪ್ರಸಾದ್ ಲಾಯಿಲ, ಉದಯ ಉಪಸ್ಥಿತರಿದ್ದರು.

Related posts

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!