28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಆಟಿದ ಪೊಲಬು ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಗುರುದೇವ‌ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿ ಇಲ್ಲಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಒಟ್ಟುಸೇರಿ ಕೇಂದ್ರ ಕಚೇರಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ವಿನೂತನವಾಗಿ ಜರಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಭಗೀರಥ ಉದ್ಘಾಟಿಸಿ ಆಟಿದ ತಿಂಗಳಿನ‌ ಮಹತ್ವದ ಬಗ್ಗೆ ತಿಳಿಸಿದರು. ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ ಬಂಗೇರ, ತನುಜಾಶೇಖರ್, ಚಂದ್ರಶೇಖರ, ಜಯವಿಕ್ರಮ ಪಿ, ಚಿದಾನಂದ ಪೂಜಾರಿ ಎಲ್ದಕ್ಕ , ಸೂರಜ್ ಕುಮಾರ್, ವಿಶೇಷಾಧಿಕಾರಿ ಶ್ರೀ ಮೋನಪ್ಪ ಪೂಜಾರಿ, ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಮಾರು 67 ಬಗೆಯ ವಿವಿಧ ಆಟಿಯ ತಿನಸುಗಳು ಗಮನಸೆಳೆದವು. ಕೇಂದ್ರ ಕಚೇರಿಯ ಮುಖ್ಯ ಲೆಕ್ಕಿಗ ಕೀರ್ತನ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ರೂಪಲತಾ, ಆಂತರಿಕ ಲೆಕ್ಕ ಪರಿಶೋಧಕ ಅಶೋಕ್ ಕುಮಾರ್, ಶಾಖೆಯ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya
error: Content is protected !!