26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

ಗುರಿಪಳ್ಳ : ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಸುರೇಶ್ ಮುಗೇರ ಇವರ ಮನೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇತೃತ್ವದ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿದರು.

ನಿರ್ಮಾಣ ಹಂತದಲ್ಲಿರುವ ಮನೆಗೆ ತುರ್ತು ವ್ಯವಸ್ಥೆಗೆ ಬೇಕಾಗುವ ಅಗತ್ಯ ಸಾಮಾಗ್ರಿಗಳಾದ ಮರದ ಬಾಗಿಲು, ಸಿಮೆಂಟ್, ಮರಳು, ಟಾರ್ಪಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಲಾಯಿತು ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಗೊಳ್ಳಬೇಕಾಗಿರುವ ಅನುದಾನವನ್ನು ಅತೀ ಶೀಘ್ರದಲ್ಲಿ ಒದಗಿಸುವ ಭರವಸೆ ನೀಡಲಾಯಿತು.

Related posts

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya
error: Content is protected !!