26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸ.ಹಿ. ಪ್ರಾ. ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

ಬಂದಾರು : ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya
error: Content is protected !!