26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಗ್ರಾಮ ಸಮಿತಿ ವತಿಯಿಂದ ಕಳೆಂಜ ಗೋಶಾಲೆಗೆ ಗೋವಿಗಾಗಿ ಮೇವು

ವಿಶ್ವಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಘಟಕ ಹಾಗೂ ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವತಿಯಿಂದ ನಂದಗೋಕುಲ ಗೋಶಾಲೆ ಕಳೆಂಜ ಕಾಯರ್ತಡ್ಕಕ್ಕೆ ಗೋವಿಗಾಗಿ ಮೇವು ವಿಶೇಷ ಕಾರ್ಯಕ್ರಮ ಜರಗಿತು.

ಎರಡು ಟೆಂಪೋ ದಲ್ಲಿ ಹಸಿರು ಹುಲ್ಲನ್ನು ಸಾಗಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಉಮೇಶ್ ಆಚಾರ್ಯ ಕಾನರ್ಪ, ಕಾರ್ಯದರ್ಶಿ ನಾರಾಯಣ ಶೆಟ್ಟಿ ಮಂಜುಶ್ರೀ ನಗರ, ಸದಸ್ಯರಾದ ಮಧು ಶೆಟ್ಟಿ ಹುರ್ತಜೆ, ದಿನೇಶ್ ಗೌಡ ಮಂಜುಶ್ರೀ ನಗರ, ಸದಾನಂದ ಬಿ ಮುಂಡಾಜೆ, ಶೇಖರ ಗೌಡ, ಭಜರಂಗದಳದ ಸಂಚಾಲಕರಾದ ಅನಂತ ಕುಂಟಾಳಫಲ್ಕೆ, ಮಾತೃಶಕ್ತಿ ಘಟಕದ ಪ್ರಮುಖ್ ರೇವತಿ ದಿನೇಶ್ ಆಚಾರ್ಯ, ರೋಹಿಣಿ, ಗುಲಾಬಿ ಸುಂದರ ಗೌಡ, ಸೀತಾ, ಹಾಗೂ ದುರ್ಗಾವಾಹಿನಿ ಘಟಕದ ಸಂಯೋಜಕಿ ಲೀಲಾವತಿ ಬಾಲಕೃಷ್ಣ ನಾಯ್ಕ್ , ಉಷಾ ದಿನೇಶ್ ಗೌಡ, ವಿಮಲಾ ಶೇಖರ ಗೌಡ ಭಾಗವಹಿಸಿದ್ದರು. ವಾಹನದ ವ್ಯವಸ್ಥೆಯನ್ನು ಪಂಚಶ್ರೀ ಗ್ರೂಪ್ ನಾರಾಯಣ ಗೌಡ ಕೊಳಂಬೆ, ಚೆನ್ನಕೇಶವ ನಾಯ್ಕ್ ಅರಸಮಜಲು ನಡೆಸಿದರು. ಕೃಷ್ಣ ಗೌಡ ಹುರ್ತಾಜೆ ಹುಲ್ಲನ್ನು ದಾನವಾಗಿ ನೀಡಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!