August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಆಟಿದ ಪೊಲಬು ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಗುರುದೇವ‌ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿ ಇಲ್ಲಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಒಟ್ಟುಸೇರಿ ಕೇಂದ್ರ ಕಚೇರಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ವಿನೂತನವಾಗಿ ಜರಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಭಗೀರಥ ಉದ್ಘಾಟಿಸಿ ಆಟಿದ ತಿಂಗಳಿನ‌ ಮಹತ್ವದ ಬಗ್ಗೆ ತಿಳಿಸಿದರು. ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ ಬಂಗೇರ, ತನುಜಾಶೇಖರ್, ಚಂದ್ರಶೇಖರ, ಜಯವಿಕ್ರಮ ಪಿ, ಚಿದಾನಂದ ಪೂಜಾರಿ ಎಲ್ದಕ್ಕ , ಸೂರಜ್ ಕುಮಾರ್, ವಿಶೇಷಾಧಿಕಾರಿ ಶ್ರೀ ಮೋನಪ್ಪ ಪೂಜಾರಿ, ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಮಾರು 67 ಬಗೆಯ ವಿವಿಧ ಆಟಿಯ ತಿನಸುಗಳು ಗಮನಸೆಳೆದವು. ಕೇಂದ್ರ ಕಚೇರಿಯ ಮುಖ್ಯ ಲೆಕ್ಕಿಗ ಕೀರ್ತನ್ ಕುಮಾರ್, ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ರೂಪಲತಾ, ಆಂತರಿಕ ಲೆಕ್ಕ ಪರಿಶೋಧಕ ಅಶೋಕ್ ಕುಮಾರ್, ಶಾಖೆಯ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!