32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಬಿಷಪ್ ಜೇಮ್ಸ್ ಪಟೇರಿಯಲ್ ಅವರನ್ನು ಶಾಸಕ ಹರೀಶ್ ಪೂಂಜರವರು ಇಂದು ಅವರ ಮನೆಯಲ್ಲಿ ಮಿಥಿಲಾದಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಫಾ. ಲಾರೆನ್ಸ್ ಪುನೋಳಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್, ಫಾ. ಮಾನಿ, ವಿಕಾರ್ ಜನರಲ್ ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಸನ್ನಿ ಅಲಪಾಟ್, ಪ್ರಾಪರೇಟರ್ ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಆದರ್ಶ್ ನಿರ್ದೇಶಕರು
ಡಿಕೆ ಆರ್ ಡಿ ಎಸ್, ಬೆಳ್ತಂಗಡಿ ಧರ್ಮಪ್ರಾಂತ್ಯ, ಫಾ. ಕುರಿಯಕೋಸ್ , ಫಾ. ಜೋಸೆಫ್ ಚೀರನ್, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸೆಬಾಸ್ಟಿಯನ್ ಹಾಗೂ ಸಮಾಜ ಬಾಂಧವರು, ಮುಖಂಡರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya
error: Content is protected !!