August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

ಬೆಳ್ತಂಗಡಿ : ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಅವರ 146 ನೇ ಜನ್ಮದಿನವನ್ನು ಆ.4ರಂದು ಆಚರಿಸಲಾಯಿತು.

ಅಧ್ಯಕ್ಷ ಪ್ರಕಾಶ ನಾರಾಯಣ ಕೆ., ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ ರಾಘವ ಕಲ್ಮಂಜ, ಸಿಇಒ ಪ್ರಸನ್ನ ಪರಾಂಜಪೆ, ಶಾಖಾ ಪ್ರಬಂಧಕರಾದ ಡೇವಿಸ್, ಪುಷ್ಪಾ ಅಭಿಷೇಕ್ ಹಾಗೂ ಸಿಬ್ಬಂದಿ ವರ್ಗದವರು
ಮೊಳಹಳ್ಳಿ ಶಿವರಾಯರ ಭಾವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya
error: Content is protected !!