28.6 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿ

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

ಬೆಳ್ತಂಗಡಿ: ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬುಧವಾರ (ಆ.5) ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 8.15 – ವಿಮಾನ ನಿಲ್ದಾಣ ಆಗಮನ, 10 ಗಂಟೆಗೆ ಬೆಳ್ತಂಗಡಿ ತಾ.ಪಂ.ನಲ್ಲಿ ಸಭೆ, ಮಧ್ಯಾಹ್ನ ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಚಿವರು ಸಭೆ ನಡೆಸಲಿದ್ದಾರೆ.

Related posts

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya
error: Content is protected !!