September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಂಬಾರು ಬೋಟ್ಯಲ್ಮರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೋಟ್ಯಲ್ಮರ್ ಕರಂಬಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಸನ್ನ ಹೆಗ್ಡೆ ಕರಂಬಾರು ಗುತ್ತು, ಕಾರ್ಯದರ್ಶಿಯಾಗಿ ಹರೀಶ್ ಕಲ್ಲಾಜೆ, ಸದಸ್ಯರುಗಳಾಗಿ ನೊಣಯ್ಯ ಶೆಟ್ಟಿ ಪರಬೂಡು, ಉಮೇಶ್ ಶೆಟ್ಟಿ ದೆಗಡೆಕೋಡಿ, ಹರೀಶ್ ಶೆಟ್ಟಿ, ಪ್ರಶಾಂತ್ ಕುಲಾಲ್, ಅರುಣ್ ಮಡಿವಾಳ, ಕಿಶೋರ್ ಹೆಗ್ಡೆ ಎರ್ಮೆತ್ತೋಡಿ, ಯತೀಶ್ ಪಾಳ್ಯ, ನಾರಾಯಣ ಪೂಜಾರಿ ಬಂತಡ್ಕ, ಶ್ರೀಧರ ಮುಂಡೇಲು ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya
error: Content is protected !!