August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

ಬೆಳ್ತಂಗಡಿ : ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಅವರ 146 ನೇ ಜನ್ಮದಿನವನ್ನು ಆ.4ರಂದು ಆಚರಿಸಲಾಯಿತು.

ಅಧ್ಯಕ್ಷ ಪ್ರಕಾಶ ನಾರಾಯಣ ಕೆ., ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ ರಾಘವ ಕಲ್ಮಂಜ, ಸಿಇಒ ಪ್ರಸನ್ನ ಪರಾಂಜಪೆ, ಶಾಖಾ ಪ್ರಬಂಧಕರಾದ ಡೇವಿಸ್, ಪುಷ್ಪಾ ಅಭಿಷೇಕ್ ಹಾಗೂ ಸಿಬ್ಬಂದಿ ವರ್ಗದವರು
ಮೊಳಹಳ್ಳಿ ಶಿವರಾಯರ ಭಾವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!