August 4, 2026
ತಾಲೂಕು ಸುದ್ದಿ

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

ಬೆಳ್ತಂಗಡಿ: ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬುಧವಾರ (ಆ.5) ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 8.15 – ವಿಮಾನ ನಿಲ್ದಾಣ ಆಗಮನ, 10 ಗಂಟೆಗೆ ಬೆಳ್ತಂಗಡಿ ತಾ.ಪಂ.ನಲ್ಲಿ ಸಭೆ, ಮಧ್ಯಾಹ್ನ ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಚಿವರು ಸಭೆ ನಡೆಸಲಿದ್ದಾರೆ.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
error: Content is protected !!