August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ

ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರನ್ನು ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

Related posts

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya
error: Content is protected !!