August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ

ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರನ್ನು ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya
error: Content is protected !!